ಸರಳವಾಗಿ ಬಕ್ರೀದ್ ಆಚರಣೆಗೆ ವಿಖಾಯ ಸದಸ್ಯರಿಗೆ ಕರೆ

August 11, 2019
9:22 AM

ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.

Advertisement
Advertisement
Advertisement
Advertisement

ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.

Advertisement

ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ
February 26, 2025
6:40 AM
by: The Rural Mirror ಸುದ್ದಿಜಾಲ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ
ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ
February 26, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror