ಸರ್ವೆ : ಶ್ರೀ ಷಣ್ಮುಖ ಯುವಕ ಮಂಡಲದಿಂದ ವಿಶ್ವ ಪರಿಸರ ದಿನ

June 5, 2019
6:00 PM

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.

Advertisement
Advertisement

ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror