ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ನೆಹರು ಯುವ ಕೇಂದ್ರ ಮಂಗಳೂರು, ತಾಲೂಕು ಯುವಜನ ಒಕ್ಕೂಟ, ಹಾಗು ಕರ್ನಾಟಕ ಸರಕಾರದ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಭಕ್ತಕೋಡಿ ಶ್ರೀ ರಾಮಭಜನಾ ಮಂದಿರದ ವಠಾರದಲ್ಲಿ ಬುಧವಾರ ನಡೆಯಿತು.
ಮುಂಡೂರು ಗ್ರಾ.ಪಂ.ಅಧ್ಯಕ್ಷ , ಯುವಕ ಮಂಡಲದ ಗೌರವಾಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಅರಣ್ಯ ಇಲಾಖೆ ಅಧಿಕಾರಿಗಳಾದ ಶಿವಾನಂದ, ಸತ್ಯನ್, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ , ನಾಗೇಶ್ ಪಟ್ಟೆಮಜಲು, ಅಶೋಕ್ ಎಸ್ ಡಿ, ಸದಸ್ಯರಾದ ಸಂದೇಶ್ ಆಚಾರ್ಯ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯ ಪೊಡಿಯ ಎಸ್, ಸಂಜೀವ ಪೂಜಾರಿ ವೀರಮಂಗಲ, ಸ್ಥಳೀಯರಾದ ನಾರಾಯಣ ಗೌಡ ಬಿ ಕೆ, ಬಾಲಕೃಷ್ಣ ಗೌಡ, ಸುನಿತಾ, ರಾಧಾ, ಗುಲಾಬಿ, ನಾಗೇಶ್ ಸರ್ವೆ ಮೊದಲಾದವರು ಪಾಲ್ಗೊಂಡರು .

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸರ್ವೆ : ಶ್ರೀ ಷಣ್ಮುಖ ಯುವಕ ಮಂಡಲದಿಂದ ವಿಶ್ವ ಪರಿಸರ ದಿನ"