ಸವಣೂರು ಶ್ರೀ ಶಿರಾಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿಗೆ ಆಯ್ಕೆ

July 17, 2019
5:30 PM

ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror