ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ | ಹೇಳಿದ್ದು ಮಾತ್ರವಲ್ಲ ಮಾಡಿ ತೋರಿಸಿದ ಪ್ರಧಾನಿ ನರೇಂದ್ರ ಮೋದಿ |

March 25, 2020
3:03 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ  21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ  ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.

ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror