ಸಾಮಾಜಿಕ ಕಾಳಜಿ ತೋರಿದ ಪುತ್ತೂರು ಮಹಿಳಾ ಠಾಣೆಯ ಎಸ್.ಐ

November 22, 2019
3:48 PM

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತ‌ರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror