ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

June 10, 2019
11:23 AM

ಬೆಂಗಳೂರು: ಜ್ಞಾನ ಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನರಾಗಿದ್ದಾರೆ.

Advertisement

ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ
ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |
October 10, 2024
7:49 AM
by: ದ ರೂರಲ್ ಮಿರರ್.ಕಾಂ
ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |
July 12, 2024
9:24 AM
by: The Rural Mirror ಸುದ್ದಿಜಾಲ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror