ಸೀತಾ ಹೂವಿನ ಸೊಬಗು ನೋಡಿ…

July 8, 2019
6:00 PM
ಪ್ರಕೃತಿ ಪರಿಸರದಲ್ಲಿ ಮಳೆ ಬೀಳುತ್ತಿದ್ದಂತೆ ಈ ಸಸ್ಯಗಳು ಕೆಲವೇ ದಿನಗಳಲ್ಲಿ ಹೂಬಿಟ್ಟು ನಳನಳಿಸುತ್ತದೆ ಇದೊಂದು ಪರಾವಲಂಬಿ ಸಸ್ಯ ಇದನ್ನು ಸೀತಾ ಹೂ, ಸೀತೆ ದಂಡೆ ಹೂ, ಸೀತಾರಾಮ ಹೂವು, ದ್ರೌಪದಿ ಹೂ ಎಂದು ಕರೆಸಿಕೊಳ್ಳುವ ಈ ಪುಷ್ಪವು ಆರ್ಕಿಡ್ ಪ್ರಭೇದಕ್ಕೆ ಸೇರಿದೆ ಮಳೆಗಾಲದ ಆರಂಭದಲ್ಲಿಯೇ ಹೂವುಬಿಟ್ಟು ಮೈತುಂಬಿ ಕಂಗೊಳಿಸುವ ಈ ವಿನೂತನ ಹೂವು ಸುಮಾರು ಹತ್ತರಿಂದ ಹದಿನೈದು ದಿನದವರೆಗೂ ತಾಜಾತನದಿಂದ ತನ್ನ ಸೌಂದರ್ಯವನ್ನು ಪ್ರದರ್ಶಿಸುತ್ತದೆ ಒಂದೇ ಗಿಡದಲ್ಲಿ 19 ಮಿಕ್ಕಿ ಅರಳಿದ್ದು ಉತ್ತರ ಕನ್ನಡ ಜಿಲ್ಲೆಯ ಗಣಪತಿ ಹಾಸ್ಪುರ ಎಲ್ಲಾಪುರ ಅವರ ಕೈತೋಟದಲ್ಲಿ  ಅರಳಿ ಕಂಗೊಳಿಸುತ್ತಿದೆ ಇನ್ನೊಂದು ಹೂ ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಮನೆಯ ಅಂಗಳದಲ್ಲಿ ಅರಳಿ ಕಂಗೊಳಿಸಿದ್ದು ಪ್ರಕೃತಿಯ ನೈಜ ಚಿತ್ರಣ ಇದಾಗಿದೆ.
ಬರಹ:- ನಂದನ್ ಕುಮಾರ್ ಪೆರ್ನಾಜೆ

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ
July 14, 2025
7:00 AM
by: ದ ರೂರಲ್ ಮಿರರ್.ಕಾಂ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group