ಸುಂಕದಕಟ್ಟೆಯಲ್ಲಿ ರಬ್ಬರ್ ತೋಟಕ್ಕೆ ಬೆಂಕಿ

May 5, 2019
10:05 PM

ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ  ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು.  ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.

Advertisement
Advertisement

ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ  ಹರಸಾಹಸ ಪಟ್ಟರು.  ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೀನ್ಯಾದಲ್ಲಿ ಕಾಗೆಗಳನ್ನು ಕೊಲ್ಲಲು ಆದೇಶ | ಈಗ ಅಮೇರಿಕಾದಲ್ಲಿ ನಾಲ್ಕೂವರೆ ಲಕ್ಷ ಗೂಬೆಗಳನ್ನು ಕೊಲ್ಲಲು ಆದೇಶ..! | ಕಾರಣ ಏನು ಗೊತ್ತಾ..?
July 6, 2024
12:06 PM
by: The Rural Mirror ಸುದ್ದಿಜಾಲ
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |
May 10, 2024
12:39 PM
by: The Rural Mirror ಸುದ್ದಿಜಾಲ
ಲೋಕ ಸಮರ : ಬಳ್ಳಾರಿಯಲ್ಲಿ ಭರ್ಜರಿ ಬೇಟೆ – 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ
April 7, 2024
10:20 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror