ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾ0ಗಣದಲ್ಲಿ ಸಂಪನ್ನಗೊಂಡಿತು.
ಗಾಯನ ಕಾರ್ಯಕ್ರಮಗಳನ್ನು ಶ್ರೀಚರಣ, ಸಾಗರಿಕಾ ಹಾಗು ಶ್ರೀಲಕ್ಷ್ಮೀ ದೇವಮಣಿ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ತನ್ಮಯಿ ಉಪ್ಪಂಗಳ, ಧನಶ್ರೀ ಶಬರಾಯ , ದ್ವಂದ್ವ ಮೃದಂಗ ವಾದನಗಳಲ್ಲಿ ವೆಂಕಟ ಯಶಸ್ವಿ ಹಾಗು ಶ್ರೀಚರಣ, ಮಿಹಿರ ಹಾಗೂ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಪೃಥ್ವಿರಾಜ್ ಹಾಗೂ ಡಾ.ಅಕ್ಷಯ ನಾರಾಯಣ ಕಾಂಚನ ಇವರು ಸಾಥ್ ನೀಡಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುನಾದ ಗೃಹಸಂಗಮ"