ಸುಬ್ರಹ್ಮಣ್ಯದಲ್ಲಿ ತಾಳಮದ್ದಳೆ

August 14, 2019
10:15 AM

ಸುಬ್ರಹ್ಮಣ್ಯ:ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ಧರ್ಮ ಸಮ್ಮೇಳನದ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ “ಕರ್ಣಾವಸಾನ” ತಾಳಮದ್ದಳೆ ನಡೆಯಿತು.
ಹಿಮ್ಮೇಳ ದಲ್ಲಿ ಭವ್ಯ ಶ್ರೀ ಕುಲ್ಕುಂದ , ಜಯಪ್ರಕಾಶ್ ನಾಕೂರು, ಮುರಳಿಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಕರ್ಣ(ಕಿಶೋರಿ ದುಗ್ಗಪ್ಪ ನಡುಗಲ್ಲು) ಅರ್ಜುನ (ಶುಭಾ ಗಣೇಶ್) ಶಲ್ಯ (ಹರಿಣಾಕ್ಷೀ ಜೆ ಶೆಟ್ಟಿ) ಕೃಷ್ಣ (ರೇಖಾ ರಾಜೇಂದ್ರ ಕುಪ್ಪೆಟ್ಟಿ) ಅಶ್ವಸೇನ(ಶಾರದಾ ಅರಸ್) ಸಹಕರಿಸಿದರು.
ದೇವಳದ ಶಿವ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ಬಾಲ ಸುಬ್ರಹ್ಮಣ್ಯ ಭಟ್ ಪ್ರಸಾದ ನೀಡಿ ಗೌರವಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”
October 3, 2025
2:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror