ಸುಬ್ರಹ್ಮಣ್ಯದಲ್ಲಿ ವಿದ್ವಾನ್ ಅಭಿಷೇಕ್ ರಘುರಾಮ್ ಸಂಗೀತ ಕಾರ್ಯಕ್ರಮ

Advertisement

ಸುಬ್ರಹ್ಮಣ್ಯ: ಶ್ರೀ ಸಂಪುಟ ನರಸಿಂಹ ಸ್ವಾಮಿ  ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀಮದಾನಂದತೀರ್ಥ ತತ್ತ್ವದರ್ಶಿನೀ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿತ್ತು.

Advertisement

ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಸಂಜೆ ಕರ್ನಾಟಕ ಶಾಸ್ತ್ರೀಯ ಕಾರ್ಯಕ್ರಮ ನಡೆಯಿತು.

Advertisement
Advertisement

 

Advertisement

 

ಗಾಯನದಲ್ಲಿ ವಿದ್ವಾನ್  ಅಭಿಷೇಕ್ ರಘುರಾಂ ಚೆನ್ನೈ,   ವಯಲಿನ್ ನಲ್ಲಿ ವಿದ್ವಾನ್ ವಿಠ್ಠಲ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ತಿರುವಾರೂರು ಭಕ್ತವತ್ಸಲಂ ಚೆನ್ನೈ, ಖಂಜರಿಯಲ್ಲಿ ವಿದ್ವಾನ್ ತ್ರಿಪುಣತ್ತುರ ರಾಧಾಕೃಷ್ಣನ್ ಚೆನ್ನೈ ಸಹಕರಿಸಿದರು.

Advertisement

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸುಬ್ರಹ್ಮಣ್ಯದಲ್ಲಿ ವಿದ್ವಾನ್ ಅಭಿಷೇಕ್ ರಘುರಾಮ್ ಸಂಗೀತ ಕಾರ್ಯಕ್ರಮ"

Leave a comment

Your email address will not be published.


*