ಸುಬ್ರಹ್ಮಣ್ಯ: ಒಡಿಯೂರು ಗ್ರಾಮ ವಿಕಾಸ ಸಮಿತಿಯಿಂದ ಸ್ವಚ್ಛತೆ

July 13, 2019
11:00 AM

ಸುಬ್ರಹ್ಮಣ್ಯ : ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಒಡಿಯೂರು ಶ್ರೀಗಳ ಜಯಂತ್ಯುತ್ಸವ ಗ್ರಾಮೋತ್ಸವದ ಅಂಗವಾಗಿ ಗ್ರಾಮ ಸ್ವಚ್ಚ ಕಾರ್ಯಕ್ರಮ ಇತ್ತೀಚೆಗೆ ಸುಬ್ರಹ್ಮಣ್ಯದಲ್ಲಿ ನಡೆಯಿತು.
ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಮಾರಧಾರ ಸ್ನಾನಘಟ್ಟ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಘಟಕದ ಕಾರ್ಯಕರ್ತರು ನಡೆಸಿದರು. ಸ್ನಾನ ಘಟ್ಟ ಬಳಿ ಭಕ್ತರು ಬಳಸಿ ಬಿಸಾಕಿದ ಬಟ್ಟೆ, ಸಾಬೂನು ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲಿ, ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಹೆಕ್ಕಿ ಶುಚಿಗೊಳಿಸಿದರು. ಬಳಿಕ ಕುಮಾರಧಾರ ಪರಿಸರದಲ್ಲಿ ಸಹಿತ ಸ್ವಚ್ಛತೆ ಕಾರ್ಯ ನಡೆಸಿದರು. ಈ ಸಂದರ್ಭ ಸುಳ್ಯ ತಾಲೂಕು ವಿಸ್ತರಣಾ ಅಧಿಕಾರಿ ಮುರಳೀಧರ ಎರ್ಮಾಯಿಲ್, ಪಂಜ ವಲಯ ಸಂಯೋಜಕಿ ಅನಿತಾ, ಸುಬ್ರಹ್ಮಣ್ಯ ಗ್ರಾಮ ಸೇವಾದೀಕ್ಷಿತೆ ಲತಾ ಸಹಿತ ಅನೇಕ ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಸುಬ್ರಹ್ಮಣ್ಯ ಘಟಕದ ವತಿಯಿಂದ ಗ್ರಾಮ ಸ್ವಚ್ಛತೆ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror