ಸುರತ್ಕಲ್ ಬಳಿ ಬೀಚ್ ನಲ್ಲಿ ನೀರು ಪಾಲಾಗುತ್ತಿದ್ದ 4 ಜನರ ರಕ್ಷಣೆ

January 21, 2020
8:43 PM

ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಬೀಚಿನಲ್ಲಿ ಆಟವಾಡುತ್ತಿದ್ದ  ಸಂದರ್ಭ ನೀರುಪಾಲಾದ 4 ಜನರನ್ನು ಮೀನುಗಾರರ ತಂಡ ರಕ್ಷಿಸಿದೆ. ಈ ಪೈಕಿ ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೀರುಪಾಲಾದವರು ಆಂಧ್ರಪ್ರದೇಶ ಮೂಲದವರಾಗಿದ್ದು ಪ್ರವಾಸಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ
June 18, 2025
3:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |
June 18, 2025
12:35 PM
by: ಸಾಯಿಶೇಖರ್ ಕರಿಕಳ
ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!
June 18, 2025
6:50 AM
by: ದ ರೂರಲ್ ಮಿರರ್.ಕಾಂ
ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ
June 17, 2025
10:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group