ಸುಳ್ಯದ ಗಾಂಧಿನಗರದಲ್ಲಿ ಪಟೇಲ್ ಮೆಡಿಕಲ್ಸ್ ಶುಭಾರಂಭ

June 14, 2019
9:30 AM

ಸುಳ್ಯ: ಇಲ್ಲಿನ ಗಾಂಧಿನಗರ ಆಲೆಟ್ಟಿ ರಸ್ತೆಯ ತಿರುವಿನಲ್ಲಿ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರ ಪಾಲುದಾರಿಕೆಯ ಪಟೇಲ್ ಮೆಡಿಕಲ್ಸ್ ಶುಭಾರಂಭಗೊಂಡಿತು.
ಅಲ್ ಹಜ್ ಅಸ್ಸಯ್ಯದ್ ಕೆ.ಎಸ್.ಅಟ್ಟಕೋಯ ತಂಙಳ್ ಕುಂಬೋಳ್ ಅವರು ಉದ್ಘಾಟಸಿ ದು:ವಾ ನೆರವೇರಿಸಿದರು. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ, ಅರಂತೋಡು ಎನ್.ಎಂ.ಪಿ.ಯು.ಕಾಲೇಜಿನ ಸಂಚಾಲಕರಾದ ಕೆ.ಆರ್.ಗಂಗಾಧರ, ನ.ಪಂ.ಸದಸ್ಯರಾದ.ಎಂ.ವೆಂಕಪ್ಪ ಗೌಡ ರವರು ಸಂಸ್ಥೆಗೆ ಶುಭ ಹಾರೈಸಿದರು.

Advertisement

ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನ.ಪಂ.ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಎಸ್.ಸಂಶುದ್ದೀನ್, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್, ಭಾರತ್ ಮೆಡಿಕಲ್ಸ್ ನ ಮಾಲಕ ಪ್ರಭಾಕರ ಬಿ.ಪಿ, ಎ.ಪಿ.ಯಂ.ಸಿ.ನಿರ್ದೇಶಕ ಹಾಜಿ ಆದಂ ಕಮ್ಮಾಡಿ, ಕೆಪೆಕ್ ನಿರ್ದೇಶಕ ಪಿ.ಎ.ಮಹಮ್ಮದ್, ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಫೆಸರ್ ಡಾ.ಹರ್ಷವರ್ಧನ್ ಅರಂತೋಡು, ನ.ಪಂ.ಸದಸ್ಯರಾದ ಉಮ್ಮರ್ ಕೆ.ಎಸ್, ಶರೀಫ್ ಕಂಠಿ, ಹಾಜಿ ರಿಯಾಝ್ ಅಹ್ಮದ್ ಕಟ್ಟೆಕ್ಕಾರ್,  ಪ್ರವಿತಾ ಪ್ರಶಾಂತ್, ಅರಂತೋಡು ಎನ್.ಯಂ.ಪಿ.ಯು.ಕಾಲೇಜಿನ ಉಪಾಧ್ಯಕ್ಷ ಹಾಜಿ ಅಹ್ಮದ್ ಕುಂಞ ಪಟೇಲ್, ಪತ್ರಕರ್ತ ಶರೀಫ್ ಜಟ್ಟಿಪಳ್ಳ  ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

ನ.ಪಂ.ಮಾಜಿ ಸದಸ್ಯಕೆ.ಎಂ.ಮುಸ್ತಾಫ ಅವರು ಕಾರ್ಯಕ್ರಮ ನಿರ್ವಹಿಸಿದರು.ಪಾಲುದಾರರಾದ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರು ಸರ್ವರನ್ನು ಸ್ವಾಗತಿಸಿದರು.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ
6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group