ಸುಳ್ಯದ ಜನತೆಗೆ ಅನಿರೀಕ್ಷಿತ ನಿರಾಸೆ ಕೊಟ್ಟ ಸಚಿವ ಸ್ಥಾನದ ಪಟ್ಟಿ

August 20, 2019
8:37 PM

ಸುಳ್ಯ: ಅತ್ಯಂತ ಜನಪ್ರಿಯ ಹಾಗೂ ಸಜ್ಜನ ಹಿರಿಯ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬುದಾಗಿ ಸುಳ್ಯದ ಬಹುತೇಕ ಜನರು ಪಕ್ಷಾತೀತವಾಗಿ ಅಭಿಪ್ರಾಯ ಪ್ರಕಟಿಸಿದ್ದರು.ಆದ್ದರಿಂದ ಪಕ್ಷದ ಕಾರ್ಯಕರ್ತರ ಮತ್ತು ಸುಳ್ಯದ ಜನರ ನಿರಂತರ 26 ವರ್ಷಗಳ ಬೆಂಬಲವನ್ನು ಪರಿಗಣಿಸಿ ಎರಡನೆ ವಿಸ್ತರಣೆ ಸಂದರ್ಭದಲ್ಲಿಯಾದರೂ ಸಚಿವ ಸ್ಥಾನ ಅವಕಾಶವು ಸುಳ್ಯದ ಮಹಾಜನತೆಯ ಅಪೇಕ್ಷೆಯಾಗಿದೆ ಎಂದು ಸುನಿಲ್ ಕೇರ್ಪಳ ಪ್ರತಿಕ್ರಿಯೆ ನೀಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ಮಾದರಿ ಶಾಸಕರಾಗಿ ಅತ್ಯಂತ ಹೆಚ್ಚಿನ ಅನುಭವಿ ಶಾಸಕರ ಕಡೆಗಣನೆಯಿಂದ , ಪಕ್ಷ ನಿಷ್ಟಾವಂತರನ್ನು ಭ್ರಷ್ಟರ ಮುಂದೆ ಕಡೆಗಣಿಸುತ್ತಿದೆ ಎಂಬ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅವರು ಪ್ರತಿಕ್ರಿಯೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror