ಸುಳ್ಯ : ಇಂದು ಮಳೆಹಾನಿ ಸ್ಥಳಗಳಿಗೆ ಕಾಂಗ್ರೇಸ್ ನಿಯೋಗ ಬೇಟಿ

August 19, 2019
11:40 AM

ಸುಳ್ಯ:ಸುಳ್ಯದಲ್ಲಿ ಮಳೆಯಿಂದಾಗಿ  ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಕಾಂಗ್ರೆಸ್ ತಂಡವು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ,ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ ತಿಳಿಸಿದ್ದಾರೆ,

ಆ.19 ರಂದು ಸೋಮವಾರ ಸಂಜೆ ಗಂಟೆ 3:30 ಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ  ಬಿ ರಮಾನಾಥ ರೈ , ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು ಹಾಗು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ವಿನಯ್ ಕುಮಾರ್ ಸೊರಕೆ, 2019 ರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮೊದಲಾದ ನಾಯಕರ ನಿಯೋಗವು ಆಗಮಿಸಲಿದೆ. ಸುಳ್ಯದಲ್ಲಿ ಮಳೆಯಿಂದಾಗಿ ನಷ್ಟ-ಕಷ್ಟ-ನೋವು ಉಂಟಾಗಿದ್ದು, ಇದರ ಬಗ್ಗೆ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಇದರ ಬಗ್ಗೆ ಚರ್ಚಿಸಲು ಸುಳ್ಯದ ನಿರೀಕ್ಷಣ ಮಂದಿರಕ್ಕೆ ಆಗಮಿಸಲಿದ್ದಾರೆ ಎಂದು ವೆಂಕಪ್ಪ ಗೌಡ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror