ಸುಳ್ಯ ಎಂದರೆ ನಿರ್ಲಕ್ಷ್ಯವೋ……? ಅಥವಾ ಆ ಇಲಾಖೆಯೇ ನಿರ್ಲಕ್ಷ್ಯವೋ….?

June 14, 2020
1:09 PM

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಯಾರು ? ಅಥವಾ ಸುಳ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬರುತ್ತದಾ ? …ಹೀಗೊಂದು ಪ್ರಶ್ನೆ ಈಗ ಕಲ್ಮಡ್ಕ ಪರಿಸರದಲ್ಲಿ  ಕೇಳಿದೆ.

Advertisement
Advertisement

ಕಾರಣ ಇಷ್ಟೇ, ಇಲ್ಲಿ ಪಾಜಪಳ್ಳ -ಕುಕ್ಕುಜಡ್ಕ ರಸ್ತೆ ಅಭಿವೃದ್ದಿಯನ್ನು ಈಚೆಗೆ ಮಾಡಲಾಗಿದೆ. 5.80 ಕಿಮೀ ಉದ್ದದ ರಸ್ತೆಯನ್ನು 1.96 ಕೋಟಿ ರೂಪಾಯಿಯಲ್ಲಿ  ಅಭಿವೃದ್ಧಿ ಮಾಡಲಾಗಿದೆ. ಇದಕ್ಕೆ ಮಾಹಿತಿ ನೀಡುವ ಸಲುವಾಗಿ ಫಲಕ ಹಾಕಲಾಗುತ್ತದೆ. ಇದರಲ್ಲಿ  ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೆಸರು ಉಲ್ಲೇಖಿಸಲಾಗಿದೆ.

ಕಣ್ತಪ್ಪಿನಿಂದ ಈ ಲೋಪವಾಗಿರಬಹುದು. ಆದರೆ ಕೋಟಿ ಅನುದಾನದ ಮಾಹಿತಿ ಫಲಕದಲ್ಲಿ  ಶಾಸಕರ ಹೆಸರೇ ಬದಲಾಗಿರುವುದು  ಇಲಾಖೆಯ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬಹುತೇಕ ಕಾಮಗಾರಿಗಳಲ್ಲಿ, ಕೆಲಸಗಳಲ್ಲಿ  ಇಂತಹದ್ದೇ ಲೋಪಗಳು ಕೆಲವು ಇಲಾಖೆಗಳಿಂದ ಕಾಣುತ್ತದೆ. ಇದನ್ನು ಸುಳ್ಯದ ಸಜ್ಜನ  ಶಾಸಕ ಅಂಗಾರ ಅವರೂ ಪ್ರಶ್ನೆ ಮಾಡುವುದಿಲ್ಲ. ಹೀಗಾಗಿ ಕಾಮಗಾರಿಗಳೂ ಹೀಗೇ ನಡೆಯುತ್ತದೆ ಎಂದು ಜನರು ಹೇಳುತ್ತಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror