ಸುಳ್ಯ ನ.ಪಂ.ಚುನಾವಣೆ : 5 ಕಡೆ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ

May 8, 2019
5:00 PM

ಸುಳ್ಯ: ನಗರ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು ಆಮ್ ಆದ್ಮಿ ಪಾರ್ಟಿ ಈ ಬಾರಿಯ ಚನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. 20 ವಾರ್ಡ್ ಗಳ ಪೈಕಿ 5  AAP ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

Advertisement
Advertisement
Advertisement

ಬೋರುಗುಡ್ಡೆ ವಾರ್ಡ್ ನಲ್ಲಿ ರಶೀದ್ ಜಟ್ಟಿಪಳ್ಳ, ಬೀರಮಂಗಲ ವಾರ್ಡ್ ನಲ್ಲಿ ಡಿ.ಎಂ.ಶಾರೀಖ್, ಭಸ್ಮಡ್ಕ ವಾರ್ಡ್ ನಲ್ಲಿ ರಾಮಕೃಷ್ಣ ಬೀರಮಂಗಲ, ನಾವೂರು ವಾರ್ಡ್ ನಲ್ಲಿ ಖಲಂದರ್ ಶಾ, ಕೊಯಿಂಗೋಡಿ-ಕುದ್ಪಾಜೆ ವಾರ್ಡ್ ನಲ್ಲಿ ದೀಕ್ಷಿತ್ ಜಯನಗರ ಸಂಭಾವ್ಯ ಅಭ್ಯರ್ಥಿಗಳು.
ಉಳಿದ ವಾರ್ಡ್ ಗಳಲ್ಲಿ ಜನಪರ ಮತ್ತು ಭ್ರಷ್ಟಾಚಾರ ರಹೀತ ಆಡಳಿತದ ಧ್ಯೇಯದೊಂದಿಗೆ ಸ್ಪರ್ಧಿಸುವ ಪಕ್ಷೇತರ ಅಭ್ಯರ್ಥಿ ಗಳಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
PM Kisan AI Chatbot: ರೈತರ ಸಹಾಯಕ್ಕೆ AI : ಪಿಎಂ ಕಿಸಾನ್ ಸ್ಕೀಮ್​ನಲ್ಲಿ ಇನ್ಮುಂದೆ ರೈತರಿಗೆ ಸಹಾಯಕ್ಕೆ ಬರಲಿದೆ ಎಐ ಚಾಟ್​ಬೋಟ್
September 22, 2023
2:18 PM
by: The Rural Mirror ಸುದ್ದಿಜಾಲ
#Rubber | ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆ ಹೆಚ್ಚಳ | ಟಯರ್‌ ಉದ್ಯಮಕ್ಕೆ ಈ ಬಾರಿಯೂ ರಬ್ಬರ್‌ ಬೇಡಿಕೆ ನಿರೀಕ್ಷೆ | ರಬ್ಬರ್‌ ಉತ್ಪಾದನೆಯ ಕೊರತೆ |
September 22, 2023
1:51 PM
by: ದ ರೂರಲ್ ಮಿರರ್.ಕಾಂ
#MandyaBandh | ಕಾವೇರಿ ನೀರಿಗಾಗಿ ಮಂಡ್ಯ ಬಂದ್‌ಗೆ ಕರೆ | ಕಾನೂನು ಉಲ್ಲಂಘಿಸಿದ್ರೆ ಕ್ರಮ | ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್ |
September 22, 2023
1:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror