ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

April 30, 2019
9:52 AM
ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಹಾಗೂ ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪ್ರತೀ ಬೂತುಗಳ ಮತದಾನದ ಬಗ್ಗೆ ಹಾಗೂ ಶೇಕಡಾವಾರು ಮತದಾನ ಮತ್ತು ಪಕ್ಷಕ್ಕೆ ಬಿದ್ದಿರಬಹುದಾದ ಮತಗಳ ಬಗ್ಗೆ ಆತ್ಮಾವಲೋಕನ ನಡೆಯಿತು.
ಕೆಪಿಸಿಸಿ ಕಾರ್ಯದರ್ಶಿ ಗಳಾದ ಎಂ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಡಿಸಿಸಿ ಕಾರ್ಯದರ್ಶಿ ಪಿಎಸ್ ಗಂಗಾಧರ , ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ರಾಜ್ಯ ವಕ್ಫ್ ಸಮಿತಿ ಸದಸ್ಯ ಸಂಶುದ್ದೀನ್, ಮಹಿಳಾ ಘಟಕದ ಅಧ್ಯಕ್ಷೆ  ಗೀತಾ ಕೋಲ್ಚಾರು, ಹಿರಿಯರಾದ ರಾಜೀವಿ  ರೈ, ಎಸ್ ಸಿ ಘಟಕದ ಅಧ್ಯಕ್ಷೆ ಲಕ್ಷ್ಮಿ ಸುಬ್ರಹ್ಮಣ್ಯ  , ಎಸ್ ಟಿ ಘಟಕದ ಅಧ್ಯಕ್ಷ ಪರಮೇಶ್ವರ ಕೆಂಬಾರೆ , ಯೂತ್  ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೋ, ನಗರ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್
July 9, 2025
8:50 PM
by: The Rural Mirror ಸುದ್ದಿಜಾಲ
11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group