ಸುಳ್ಯ ರೇಂಜ್ ಮುಅಲ್ಲಿಂ ಡೇ ಆಚರಣೆ

October 14, 2019
9:00 AM

ಸುಳ್ಯ: ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಒಂದು ಲಕ್ಷಕ್ಕೂ ಮಿಕ್ಕಿದ ಅಧ್ಯಾಪಕರ ದಿನಾಚರಣೆ ಮುಅಲ್ಲಿಂ ಡೇ ಸುಳ್ಯ ರೇಂಜ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ನಡೆಸಲ್ಪಟ್ಟಿತು.

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಉಮರ್ ಫೈಝಿ,ತಾಲೂಕು ಮನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮುಹಮ್ಮದ್ ಕಲ್ಲುಗುಂಡಿ, ವೈದ್ಯಾಧಿಕಾರಿಗಳಾದ ಭಾನುಮತಿ,ಸಹೋದ್ಯೋಗಿಗಳು, ಕೋಶಾಧಿಕಾರಿ ಹಸೈನಾರ್ ಧರ್ಮತ್ತಣ್ಣಿ,ಚೇರ್ಮೆನ್ ಅಬ್ದುರ್ರಝಾಕ್ ಮುಸ್ಲಿಯಾರ್,ಅಬ್ದುಲ್ ಖಾದರ್ ಫೈಝಿ ಐವರ್ನಾಡ್, ಇಬ್ರಾಹೀಂ ವಹಬಿ, ಅಬ್ದುರ್ರಝಾಕ್ ದಾರಿಮಿ,ನೌಶಾದ್ ಯಮಾನಿ ಮುಂತಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror