ಸುಳ್ಯ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

July 4, 2019
10:30 AM

ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರಥಬೀದಿಯ ರೋಟರಿ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ನೇತೃತ್ವದ ನೂತನ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಎಸ್.ಭುಜಂಗ ಆಚಾರ್ಯ ಪದಗ್ರಹಣ ನೆರವೇರಿಸಿದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಎಂ.ರಂಗನಾಥ್ ಭಟ್, ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ, ಗಿರಿಧರ ಸ್ಕಂದ ಮುಖ್ಯ ಅತಿಥಿಗಳಾಗಿದ್ದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ್, ರೋಟರಿ ನೂತನ ಕಾರ್ಯದರ್ಶಿ ಪಿ.ಆರ್.ಸನತ್, ಕೋಶಾಧಿಕಾರಿ ಕೆ.ಜಿ.ಸತೀಶ್, ನಿರ್ಗಮನ ಅಧ್ಯಕ್ಷ ಎಸ್.ದಯಾನಂದ ಆಳ್ವ, ಕಾರ್ಯದರ್ಶಿ ಡಾ.ಎಚ್.ಗುರುರಾಜ ವೈಲಾಯ, ಕೋಶಾಧಿಕಾರಿ ಆನಂದ ಖಂಡಿಗ, ಪದಾಧಿಕಾರಿಗಳಾದ ಎನ್.ಎ.ಜಿತೇಂದ್ರ, ಪ್ರಭಾಕರನ್ ನಾಯರ್, ಚಂದ್ರಶೇಖರ ಪೇರಾಲು, ಮಹಾಲಕ್ಷ್ಮಿ ಕೊರಂಬಡ್ಕ, ಗಿರಿಜಾಶಂಕರ ತುದಿಯಡ್ಕ, ಜಗದೀಶ್ ಅಡ್ತಲೆ, ಅಬ್ದುಲ್ ಕಲಾಂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಳ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror