ಸುಳ್ಯ ಲಂಚಾವತಾರ : ನೋಂದಣಿ ಮಹಾಪರಿವೀಕ್ಷಕರಿಗೆ ದೂರು

June 9, 2019
2:55 PM

ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯ ಅಧಿಕಾರಿಯಿಂದ ನಿರಂತರವಾಗಿ  ನಡೆಯುತ್ತಿದ್ದ  ಲಂಚಾವತಾರ, ಭ್ರಷ್ಟಾವಾರದ ಬಗ್ಗೆ ಮಾಧ್ಯಮಗಳಲ್ಲಿ  ವಿಡಿಯೋ ಸಹಿತ ವರದಿಯಾಗಿರುವುದು ರೈತರಿಗೆ ಹಾಗೂ ಶ್ರಮಿಕರಿಗೆ ಸಂತಸವಾಗಿದ್ದು, ಆ ಕಚೇರಿಯ  ನೈಜ ಸಂಗತಿ ಅನಾವರಣಗೊಂಡಿದೆ. ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಈ ಲಂಚ ಹಗರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು  ಕೈಗೊಳ್ಳಬೇಕು ಎಂದು  ಆಮ್ ಆದ್ಮೀ ಪಕ್ಷದ ಅಶೋಕ್ ಎಡಮಲೆ ಇ ಮೈಲ್ ಮೂಲಕ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಇ ಮೈಲ್ ಮೂಲಕ ಒತ್ತಾಯಿಸಿದ್ದಾರೆ.

Advertisement
Advertisement

ಸಾರ್ವಜನಿಕರೂ ಇ ಮೈಲ್  ಅಥವಾ ಪತ್ರ ಬರೆದು ಒತ್ತಾಯ ಮಾಡಬೇಕಿದೆ. ಈ ಮೂಲಕ ಸುಳ್ಯದಲ್ಲಿ  ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರ, ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಬೇಕಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ | KRS ಸಂಪೂರ್ಣ ಭರ್ತಿ ಸಾಧ್ಯತೆ
July 20, 2024
11:30 AM
by: The Rural Mirror ಸುದ್ದಿಜಾಲ
ಶಿರೂರು ಗುಡ್ಡ ಕುಸಿತ ಪ್ರಕರಣ | ನದಿಯಲ್ಲಿ ತೇಲಿ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ನೀರು, ಗಾಳಿಯಲ್ಲಿ 18 ಕ್ವಿಂಟಲ್ ಗ್ಯಾಸ್ ಹೊರಕ್ಕೆ
July 19, 2024
11:18 AM
by: The Rural Mirror ಸುದ್ದಿಜಾಲ
ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |
July 18, 2024
8:54 PM
by: ದ ರೂರಲ್ ಮಿರರ್.ಕಾಂ
ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |
July 13, 2024
12:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror