ಸುಳ್ಯ ಲಂಚಾವತಾರ : ಪ್ರಕರಣದ ಬಗ್ಗೆ ಜಿಲ್ಲಾ ನೋಂದಣಾಧಿಕಾರಿಗಳಿಗೆ ವರದಿ

Advertisement

ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ  ನಡೆದಿರುವ ಲಂಚಾವತಾರದ ವರದಿಗಳನ್ನು  ಗಮನಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ಜಿಲ್ಲಾ ನೋಂದಣಾಧಿಕಾರಿಗಳಿಗೆ ವರದಿ ನೀಡಲಾಗುವುದು  ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು  ಎಂದು ಪುತ್ತೂರು ಸಹಾಯಕ ಕಮೀಶನರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸುಳ್ಯ ಲಂಚಾವತಾರ : ಪ್ರಕರಣದ ಬಗ್ಗೆ ಜಿಲ್ಲಾ ನೋಂದಣಾಧಿಕಾರಿಗಳಿಗೆ ವರದಿ"

Leave a comment

Your email address will not be published.


*