ಸುಳ್ಯ: ಸುಳ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಹಾಗೂ ಹಣ ಕೇಳುತ್ತಿರುವ ವಿಡಿಯೋ ಹಾಗೂ ವರದಿ ನೋಡಿದ್ದೇವೆ. ಜನಸಾಮಾನ್ಯರು ಸದಾ ಓಡಾಡುವ ಹಾಗೂ ಅಗತ್ಯವಾಗಿರುವ ಇಂತಹ ಕಚೇರಿಗಳಲ್ಲೇ ಭ್ರಷ್ಟಾಚಾರ ತುಂಬಿ ತುಳುಕುತ್ತಿರುವುದು ಈಗ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಸುಳ್ಯದಲ್ಲಿ ಭ್ರಷ್ಟ ವ್ಯವಸ್ಥೆ ದೂರವಾಗಬೇಕು, ತಕ್ಷಣ ಇಂತಹ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ವಿಪಕ್ಷ ನಾಯಕ ಅಶೋಕ್ ನೆಕ್ರಾಜೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel