ಸುಳ್ಯ ವಕೀಲರ ಸಂಘದ ಪದಗ್ರಹಣ

September 6, 2019
9:26 AM

ಸುಳ್ಯ: ಸುಳ್ಯ ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಕೀಲರ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಬಿ.ವೆಂಕಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಘದ ನೂತನ ಅಧ್ಯಕ್ಷ ಎಂ.ವೆಂಕಪ್ಪ ನಿರ್ಗಮನ ಅಧ್ಯಕ್ಷ ಭಾಸ್ಕರ ರಾವ್, ನೂತನ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್ , ಪದಾಧಿಕಾರಿಗಳಾದ ಸತೀಶ್ ಕುಂಭಕ್ಕೋಡು , ವಿನಯಕುಮಾರ್ ಮುಳುಗಾಡು, ಹರ್ಷಿತ್.ಕೆ, ನಿರ್ಮಲ ಕೆ.ಎಸ್., ರಂಜಿತ್ ಕುಕ್ಕೆಟ್ಟಿ, ಜಗದೀಶ ಡಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror