ಸೆ.22 : ಬಾಳಿಲದಲ್ಲಿ ಬಲರಾಮ ಜಯಂತಿ

September 15, 2019
6:00 PM

ಬೆಳ್ಳಾರೆ: ಭಾರತೀಯ ಕಿಸಾನ್ ಸಂಘದ ವತಿಯಿಂದ ಸೆ.22 ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬೆಳಗ್ಗೆ 10 ರಿಂದ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement
Advertisement

ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸುವರು. ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಭಾಗವಹಿಸುವರು.

Advertisement

ಸಭಾಕಾರ್ಯಕ್ರಮದ ಬಳಿಕ ಮಾಡಾವು 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗ್ಗೆ  ಹೋರಾಟ ಹಾಗೂ ಪರಿಣಾಮಗಳ ವಿಚಾರಗೋಷ್ಠಿ ನಡೆಯಲಿದೆ. ರಮೇಶ್ ಕೋಟೆ ಹಾಗೂ ಜಯಪ್ರಸಾದ್ ಜೋಶಿ ವಿಚಾರ ಮಂಡಿಸಲಿದ್ದಾರೆ. ಇದೇ ಸಂದರ್ಭ ಸದಾಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.  ಈ ಸಂದರ್ಭ ಶ್ರೀ ಎಂಟರ್ ಪ್ರೈಸಸ್ ಇವರಿಂದ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |
February 4, 2025
11:30 PM
by: The Rural Mirror ಸುದ್ದಿಜಾಲ
ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror