ಸೆ.24 : ಸುಳ್ಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’

September 22, 2019
3:21 PM

ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .

ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ  10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror