ಸೈನಿಕರ ಬಗ್ಗೆ ಹೇಳಿಕೆ : ವಿವಾದಕ್ಕೆ ಕಾರಣವಾದ ಎಸ್ ಡಿ ಪಿ ಐ ಪ್ರತಿಭಟನೆ

September 20, 2019
7:04 PM

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು  ಖಂಡಿಸಿ ಹಾಗೂ ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಎಸ್ ಡಿ ಪಿ ಐ ನಡೆಸಿದ ಪ್ರತಿಭಟನೆ ಈಗ ವಿವಾದಕ್ಕೆ ಕಾರಣವಾಗಿದೆ.

Advertisement

ಪ್ರತಿಭಟನೆಯ ವೇಳೆ ಮಾತನಾಡುವ ವೇಳೆ, ಮಾತಿನ ಭರಾಟೆಯಲ್ಲಿ  ಸೈನಿಕರ ಮನಸ್ಸಿನಲ್ಲಿ ಹೃದಯದಲ್ಲಿ ಕೋಮುಭಾವನೆ ಇದೆ, ಭಾರತದ ಸೈನಿಕರಿಗೆ, ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಸೈನಿಕರ ಮನಸ್ಸಿನಲ್ಲಿ  ಕೋಮುಭಾವನೆ ಇದೆ ಎಂಬ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ದಿನೇಶ್ ಎಂಬವರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಸೂನಿಕರ, ಸೈನ್ಯದ ವ್ಯವಸ್ಥೆಯ ಬಗ್ಗೆ ಅವಮಾನಿಸಿ ಕೋಮುಪ್ರಚೋದನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

 

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |
July 20, 2025
3:02 PM
by: ಸಾಯಿಶೇಖರ್ ಕರಿಕಳ
ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್
July 20, 2025
7:24 AM
by: ದ ರೂರಲ್ ಮಿರರ್.ಕಾಂ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group