ಸೈಲೆಂಟ್ ವರ್ಕರ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕಿತ್ತು – ಚಂದ್ರಶೇಖರ ದಾಮ್ಲೆ

August 20, 2019
8:31 PM

ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror