ಹಳ್ಳಿ ಹೋಟೆಲ್ ನಲ್ಲಿ ಚಹಾ ರುಚಿ ಸವಿದ ಸಂಸದ ನಳಿನ್

May 27, 2019
3:34 PM

ಸುಳ್ಯ: ಸುಳ್ಯ ಕಾಂತಮಂಗಲಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಇಲ್ಲಿನ ಹೋಟೆಲೊಂದರಲ್ಲಿ ಚಾ ಸವಿದರು.

Advertisement
Advertisement
Advertisement

ಬಿಜೆಪಿ ಮುಖಂಡರೊಂದಿಗೆ ಚಹಾ ಮತ್ತು ನೀರುಳ್ಳಿ ಬಜೆಯ ರುಚಿ ಸವಿದ ಅವರು ಹೋಟೆಲ್ ನವರೊಂದಿಗೆ ಮತ್ತು ಸ್ಥಳೀಯರ ಜೊತೆ ಉಭಯ ಕುಶಲೋಪರಿ ನಡೆಸಿದರು. ಸಂಸದರ ಜೊತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸೆಲ್ಫಿ ತೆಗೆಸಿಕೊಂಡರು.

Advertisement

ತೃತೀಯ ಬಾರಿಗೆ ಲೋಕಸಭಾ ಸದಸ್ಯನಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಾಂತಮಂಗಲಕ್ಕೆ ಆಗಮಿಸಿದ ನಳಿನ್ ಕುಮಾರ್ ರಿಗೆ ಸ್ಥಳೀಯರು ಸ್ವಾಗತ ನೀಡಿದರು.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ
September 24, 2023
1:38 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ
September 21, 2023
10:32 PM
by: ದ ರೂರಲ್ ಮಿರರ್.ಕಾಂ
ವಿಷ್ಣುಗುಪ್ತ ವಿಶ್ವವಿದ್ಯಾಪೀಠ | ಮುಂದಿನ ವರ್ಷದಿಂದ ಪದವಿ ಶಿಕ್ಷಣ : ರಾಘವೇಶ್ವರ ಶ್ರೀ
September 20, 2023
9:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror