ಹವ್ಯಕ ಮಂಡಲ ಮಾಸಿಕ ಸಭೆ

November 24, 2019
10:18 PM

ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು‌. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.

ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.

ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror