ರಾಮೇಶ್ವರಂನಲ್ಲಿ 108 ಅಡಿ ಎತ್ತರದ ಹನುಮಂತನ ವಿಗ್ರಹ ಸ್ಥಾಪನೆಗೆ ಶಂಕುಸ್ಥಾಪನೆ

February 24, 2022
10:11 PM

ಶ್ರೀಹರೀಶ್ ಚಂದರ್ ನಂದ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ರಾಮೇಶ್ವರಂನಲ್ಲಿ ಹನುಮಾನ್ ದೇವರ 108 ಅಡಿ ಎತ್ತರದ ವಿಗ್ರಹವನ್ನು ಸ್ಥಾಪಿಸಲಾಗುತ್ತಿದೆ.ಬುಧವಾರ ರಾಮೇಶ್ವರಂನಲ್ಲಿ ವಿಗ್ರಹದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.

ಇನ್ನೆರಡು ವಿಗ್ರಹಗಳು ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿವೆ. ರಾಮೇಶ್ವರಂನಲ್ಲಿ ಮೂರನೇ ವಿಗ್ರಹವಾಗಿದ್ದು ನಾಲ್ಕನೇ ವಿಗ್ರಹಕ್ಕೆ ಸ್ಥಳ ಗುರುತಿಸುವ ಯೋಜನೆ ಇದೆ. ಕಲ್ಲಿನಲ್ಲಿ ವಿಗ್ರಹ ನಿರ್ಮಾಣವು ಮಾರ್ಚ್‌ನಿಂದ ಪ್ರಾರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಸಮ್ಮುಖದಲ್ಲಿ ಪ್ರತಿಷ್ಠಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror