ಅರಂತೋಡು: ಸುಳ್ಯ ತಾಲೂಕಿನ ಅರಂತೋಡು – ಮರ್ಕಂಜ ಗ್ರಾಮದ ಜನತೆಯ ಬಹುನಿರೀಕ್ಷಿತ ಬೇಡಿಕೆಯಾಗಿದ್ದ ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರಕಾರದ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 3.5 ಕೋಟಿ ಮೊತ್ತದ ಅನುದಾನ ನೀಡಿದ್ದರು. ಈ ಕಾಮಗಾರಿಯನ್ನು ಕೆಪಿಸಿಸಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಇವರು ಸ್ಥಳೀಯರೊಂದಿಗೆ ವೀಕ್ಷಿಸಿದರು .
ಈ ಸಂದರ್ಭದಲ್ಲಿ ಅಲ್ಲಿಯ ಜನತೆ ಈ ಕಾಮಗಾರಿಗೆ ಅನುದಾನ ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಕ್ಷದ ಎಲ್ಲಾ ನಾಯಕರನ್ನು ನೆನಪಿಸಿಕೊಂಡರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…