ಅರಂತೋಡು: ಸುಳ್ಯ ತಾಲೂಕಿನ ಅರಂತೋಡು – ಮರ್ಕಂಜ ಗ್ರಾಮದ ಜನತೆಯ ಬಹುನಿರೀಕ್ಷಿತ ಬೇಡಿಕೆಯಾಗಿದ್ದ ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರಕಾರದ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 3.5 ಕೋಟಿ ಮೊತ್ತದ ಅನುದಾನ ನೀಡಿದ್ದರು. ಈ ಕಾಮಗಾರಿಯನ್ನು ಕೆಪಿಸಿಸಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಇವರು ಸ್ಥಳೀಯರೊಂದಿಗೆ ವೀಕ್ಷಿಸಿದರು .
ಈ ಸಂದರ್ಭದಲ್ಲಿ ಅಲ್ಲಿಯ ಜನತೆ ಈ ಕಾಮಗಾರಿಗೆ ಅನುದಾನ ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಕ್ಷದ ಎಲ್ಲಾ ನಾಯಕರನ್ನು ನೆನಪಿಸಿಕೊಂಡರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…