ಅಂಗನವಾಡಿಗಳಲ್ಲಿಯೇ ಎಲ್‍ಕೆಜಿ, ಯುಕೆಜಿ ಪ್ರಾರಂಬಿಸಲು ಆಗ್ರಹ

May 25, 2019
9:21 PM

ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು  ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್‍  ಒತ್ತಾಯಿಸಿದ್ದಾರೆ.

Advertisement

ಪತ್ರಿಕಾ ಹೇಳಿಕೆ ನೀಡಿದ ಅವರು  ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.

ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ
ದ ಕ ಜಿಲ್ಲೆ ಬೆಳೆವಿಮೆ ಯೋಜನೆ | ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ
August 12, 2025
7:34 AM
by: The Rural Mirror ಸುದ್ದಿಜಾಲ
ಗಣೇಶ ಚತುರ್ಥಿ | ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ
August 12, 2025
7:29 AM
by: The Rural Mirror ಸುದ್ದಿಜಾಲ
ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ | ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ
August 7, 2025
8:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group