ಅಂಗನವಾಡಿಗಳಲ್ಲಿಯೇ ಎಲ್‍ಕೆಜಿ, ಯುಕೆಜಿ ಪ್ರಾರಂಬಿಸಲು ಆಗ್ರಹ

May 25, 2019
9:21 PM

ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು  ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್‍  ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು  ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.

Advertisement

ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ
June 21, 2026
3:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ
June 20, 2026
11:17 PM
by: ದ ರೂರಲ್ ಮಿರರ್.ಕಾಂ
ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ
June 19, 2026
8:35 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror