ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.
ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?