ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.
ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…