Advertisement
ಜಿಲ್ಲೆ

ಅಂಗನವಾಡಿಗಳಲ್ಲಿಯೇ ಎಲ್‍ಕೆಜಿ, ಯುಕೆಜಿ ಪ್ರಾರಂಬಿಸಲು ಆಗ್ರಹ

Share

ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು  ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್‍  ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು  ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.

ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

6 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

6 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

7 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

7 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

7 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

15 hours ago