ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.
ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…