ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.
ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…