ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.
ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್…
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…
ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ.…