ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.
ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…