ಸುಳ್ಯ:ಬೂಡು ಅಂಗನವಾಡಿಗೆ ನೂತನ ಕಾರ್ಯಕರ್ತೆಯಾಗಿ ಆಯ್ಕೆಯಾದ ಕವಿತ ಬಿ ಅವರಿಗೆ ದಲಿತ್ ಸೇವಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ವಸಂತ ಕುದ್ಪಾಜೆ , ನಗರ ಸಂಚಾಲಕರು ಮಧುಸೂದನ್ ಬೂಡು , ಕುಶಾಲಪ್ಪ ಬೂಡು ,ಅಭಿಷೇಕ್ ಬೂಡು ,ಆನಂದ ಬೂಡು , ಅಂಗನವಾಡಿ ಸಹಾಯಕಿ ಕುಸುಮ ಹಾಗೂ ಕೇರ್ಪಳ ಅಂಗನವಾಡಿ ಕಾರ್ಯಕರ್ತೆ ಸುಮತಿ ಉಪಸ್ಥಿತರಿದ್ದರು.
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…