ಸುಳ್ಯ:ಬೂಡು ಅಂಗನವಾಡಿಗೆ ನೂತನ ಕಾರ್ಯಕರ್ತೆಯಾಗಿ ಆಯ್ಕೆಯಾದ ಕವಿತ ಬಿ ಅವರಿಗೆ ದಲಿತ್ ಸೇವಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ವಸಂತ ಕುದ್ಪಾಜೆ , ನಗರ ಸಂಚಾಲಕರು ಮಧುಸೂದನ್ ಬೂಡು , ಕುಶಾಲಪ್ಪ ಬೂಡು ,ಅಭಿಷೇಕ್ ಬೂಡು ,ಆನಂದ ಬೂಡು , ಅಂಗನವಾಡಿ ಸಹಾಯಕಿ ಕುಸುಮ ಹಾಗೂ ಕೇರ್ಪಳ ಅಂಗನವಾಡಿ ಕಾರ್ಯಕರ್ತೆ ಸುಮತಿ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…