ಸುಳ್ಯ:ಬೂಡು ಅಂಗನವಾಡಿಗೆ ನೂತನ ಕಾರ್ಯಕರ್ತೆಯಾಗಿ ಆಯ್ಕೆಯಾದ ಕವಿತ ಬಿ ಅವರಿಗೆ ದಲಿತ್ ಸೇವಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ವಸಂತ ಕುದ್ಪಾಜೆ , ನಗರ ಸಂಚಾಲಕರು ಮಧುಸೂದನ್ ಬೂಡು , ಕುಶಾಲಪ್ಪ ಬೂಡು ,ಅಭಿಷೇಕ್ ಬೂಡು ,ಆನಂದ ಬೂಡು , ಅಂಗನವಾಡಿ ಸಹಾಯಕಿ ಕುಸುಮ ಹಾಗೂ ಕೇರ್ಪಳ ಅಂಗನವಾಡಿ ಕಾರ್ಯಕರ್ತೆ ಸುಮತಿ ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…