ಸುಳ್ಯ:ಬೂಡು ಅಂಗನವಾಡಿಗೆ ನೂತನ ಕಾರ್ಯಕರ್ತೆಯಾಗಿ ಆಯ್ಕೆಯಾದ ಕವಿತ ಬಿ ಅವರಿಗೆ ದಲಿತ್ ಸೇವಾ ಸಮಿತಿ ಸುಳ್ಯ ತಾಲೂಕು ಇದರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ವಸಂತ ಕುದ್ಪಾಜೆ , ನಗರ ಸಂಚಾಲಕರು ಮಧುಸೂದನ್ ಬೂಡು , ಕುಶಾಲಪ್ಪ ಬೂಡು ,ಅಭಿಷೇಕ್ ಬೂಡು ,ಆನಂದ ಬೂಡು , ಅಂಗನವಾಡಿ ಸಹಾಯಕಿ ಕುಸುಮ ಹಾಗೂ ಕೇರ್ಪಳ ಅಂಗನವಾಡಿ ಕಾರ್ಯಕರ್ತೆ ಸುಮತಿ ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…