ಅಂಗಾರರಿಗೆ ತಪ್ಪಿದ ಮಂತ್ರಿಸ್ಥಾನ: ಬಿಜೆಪಿ ಕಚೇರಿಯಲ್ಲಿ ಗುಪ್ತ ಸಭೆ

August 21, 2019
12:39 PM

ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ  ಸಭೆಯಲ್ಲಿ ಭಾಗವಹಿಸಿದ್ದಾರೆ.

Advertisement

ಮಾದ್ಯಮ ಪ್ರವೇಶ ನಿಷೇಧ:

ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group