ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮಾದ್ಯಮ ಪ್ರವೇಶ ನಿಷೇಧ:
ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…